ಮಂಗಳೂರು ನಗರದ ಪಾಂಡೇಶ್ವರ್ ಸಂಚಾರಿ ಪೊಲೀಸ್ ವತಿಯಿಂದ ಬಿ.ಇ.ಎಂ. ಪ. ಪೂ. ಕಾಲೇಜು ವಿದ್ಯಾರ್ಥಿಗಳಿಗೆ “ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ರಸ್ತೆ ಸುರಕ್ಷತೆಯ ಬಗ್ಗೆ ಶ್ರೀ ಮೋಹನ್ ಕೊಠಾರಿ, ಪೊಲೀಸ್ ಇನ್ಸ್ಪೆಕ್ಟರ್, ಸಂಚಾರಿ ವಿಭಾಗ ಮಾಹಿತಿ ನೀಡಿದರು. ಶ್ರೀ ಸಂತೋಷ್ ಪಡೀಲ್, ಹೆಡ್ಕಾನ್ಸ್ಟೆಬಲ್, ಸಂಚಾರಿ ವಿಭಾಗ ಉಪಸ್ಥಿತರಿದ್ದರು. ಪ್ರಾಂಶುಪಾಲ ಶ್ರೀ ರೋಶನ್ ಕುಮಾರ್ ಸ್ವಾಗತಿಸಿ, ವಂದಿಸಿದರು.
Yakshagana class in BEM school
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇವರ ಸಹಯೋಗದೊಂದಿಗೆ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯ ತರಗತಿಯನ್ನು...